ಸೋಮವಾರ ಪುದುಚೆರಿ ವಿಧಾನಸಭೆ ಅಧಿವೇಶನ
ಪುದುಚೆರಿ, ಮಾರ್ಚ್ 28, ಪುದುಚೆರಿ ವಿಧಾನಸಭಾ ಅಧಿವೇಶನ ಸೋಮವಾರ ನಡೆಯಲಿದೆ.ಮಾರ್ಚ್ 30 ರಂದು ಬೆಳಗ್ಗೆ 9.30 ಕ್ಕೆ ಶಾಸಕರು ಮತ್ತೆ ಸಭೆ ಸೇರುವಂತೆ ಸೂಚಿಸಲಾಗಿದೆ.
ಅಧಿವೇಶನ ಕೇವಲ ಒಂದು ದಿನ ನಡೆಯುವ ನಿರೀಕ್ಷೆ ಇದೆ.ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮುಂದಿನ ಹಣಕಾಸು ವರ್ಷದ ಮೊದಲ ಐದು ತಿಂಗಳ ಸರ್ಕಾರದ ವೆಚ್ಚಕ್ಕೆ ಮತ ಪಡೆಯಲಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಕೋವಿಡ್ 19 ರ ವಿರುದ್ಧ ಹೋರಾಟಕ್ಕೆ ಹೆಚ್ಚು ಅನುದಾನ ನೀಡುವಂತೆ ಕೇಂದ್ರವನ್ನು ಕೋರುವ ನಿರ್ಣಯವೂ ಸಭೆಯಲ್ಲಿ ಅಂಗೀಕಾರವಾಗಲಿದೆ ಎಂದು ಹೇಳಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 