ಸೋಮವಾರ ಪುದುಚೆರಿ ವಿಧಾನಸಭೆ ಅಧಿವೇಶನ
ಪುದುಚೆರಿ, ಮಾರ್ಚ್ 28, ಪುದುಚೆರಿ ವಿಧಾನಸಭಾ ಅಧಿವೇಶನ ಸೋಮವಾರ ನಡೆಯಲಿದೆ.ಮಾರ್ಚ್ 30 ರಂದು ಬೆಳಗ್ಗೆ 9.30 ಕ್ಕೆ ಶಾಸಕರು ಮತ್ತೆ ಸಭೆ ಸೇರುವಂತೆ ಸೂಚಿಸಲಾಗಿದೆ.
ಅಧಿವೇಶನ ಕೇವಲ ಒಂದು ದಿನ ನಡೆಯುವ ನಿರೀಕ್ಷೆ ಇದೆ.ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮುಂದಿನ ಹಣಕಾಸು ವರ್ಷದ ಮೊದಲ ಐದು ತಿಂಗಳ ಸರ್ಕಾರದ ವೆಚ್ಚಕ್ಕೆ ಮತ ಪಡೆಯಲಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಕೋವಿಡ್ 19 ರ ವಿರುದ್ಧ ಹೋರಾಟಕ್ಕೆ ಹೆಚ್ಚು ಅನುದಾನ ನೀಡುವಂತೆ ಕೇಂದ್ರವನ್ನು ಕೋರುವ ನಿರ್ಣಯವೂ ಸಭೆಯಲ್ಲಿ ಅಂಗೀಕಾರವಾಗಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 