ಡಿ.ಕೆ.ಸಿಗೆ ಅಭಿನಂದಿಸಿದ ಖಾದ್ರಿ
Qadri congratulates DKC
ಲೋಕದರ್ಶನ ವರದಿ
ಶಿಗ್ಗಾವಿ 31: : ಕರ್ನಾಟಕ ರಾಜ್ಯದ ನೂತನವಾಗಿ ಸಿ.ಎಲ್.ಪಿ ನಾಯಕರಾಗಿ ಆಯ್ಕೆಯಾಗಿ ಮುಂದಿನ ಸಿ.ಎಂ. ಆಗಲಿರುವ ಕನಕಪುರದ ಬಂಡೆ ಹಾಗೂ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನ ಗೃಹ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಜ್ಜಂಪೀರ್ ಎಸ್ ಖಾದ್ರಿ ಪುಷ್ಪ ಗುಚ್ಚ ನೀಡಿ ಅಭಿನಂದಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 