ಸರ್ಕಾರದ ಸಹಾಯಧನದೊಂದಿಗೆ ಗುಣಮಟ್ಟದ ಮನೆ ನಿರ್ಮಿಸಿಕೊಳ್ಳಬೇಕು: ಶಾಸಕ ಐಹೊಳೆ
Quality houses should be built with government subsidies: MLA Aihole
ರಾಯಬಾಗ, 07 : ಸರ್ಕಾರ ನೀಡುವ ಸಹಾಯಧನದೊಂದಿಗೆ ತಮ್ಮ ಹಣವನ್ನು ಹಾಕಿ ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಳ್ಳಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ನಿಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗರಾಳ ಗ್ರಾಮದ ವಸತಿ ರಹಿತರಿಗೆ ಬಸವ ವಸತಿ ಯೋಜನೆಯಡಿ (ಹೆಚ್ಚುವರಿ) ಮಂಜೂರಾದ 40 ಫಲಾನುಭವಿಗಳಿಗೆ ಮನೆ ಕಟ್ಟಡ ನಿರ್ಮಾಣ ಆದೇಶ ಪ್ರತಿಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಮನೆಗಳ ನಿರ್ಮಾಣದ ಜೊತೆಗೆ ಶೌಚಾಲಯಗಳನ್ನು ಕೂಡ ನಿರ್ಮಿಸಿಕೊಳ್ಳಬೇಕು. ಬಯಲು ಶೌಚ ಮುಕ್ತ ಗ್ರಾಮ ಮಾಡಲು ಎಲ್ಲರೂ ಕೈಜೋಡಿಸಬೇಕೆಂದರು.
ಗ್ರಾ.ಪಂ.ಸದಸ್ಯರಾದ ಅರುಣ ಐಹೊಳೆ, ಅಪ್ಪಾಸಾಬ ಕೆಂಗನ್ನವರ, ಸಿಬ್ಬಂದಿ ಮಲ್ಲು ಕಾಂಬಳೆ, ಭೀಮು ಮುಧೋಳೆ, ಸತ್ಯಪ್ಪ ದಾವಣೆ, ನಿಲಪ್ಪ ಐಹೊಳೆ, ತಮ್ಮಾಣಿ ಗೊಂಡೆ, ಕುಮಾರ ಗುರವ, ಬಸಲಿಂಗ ಮಗದುಮ್ಮ, ಈರಗೌಡ ಪಾಟೀಲ, ಮಹೇಶ ಕರಮಡಿ, ಬಾಳು ಹಳಾಜೆ ಹಾಗೂ ಫಲಾನುಭವಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 