ಐಐಟಿ ಕಾಲೇಜ್ಗೆ ಪ್ರವೇಶಾತಿ ಪಡೆದ ಆರ್.ಕೆ.ಮನು
R.K. Manu gets admission in IIT College
ಹೂವಿನ ಹಡಗಲಿ, ಜು.24: ಪಟ್ಟಣದ ರವೀಂದ್ರ ವೀ.ಕಮ್ಮಾರ, ನಿವೃತ್ತ ಮುಖ್ಯ ಗುರುಗಳು ಇವರ ಪುತ್ರ ಮನು ಆರ್.ಕೆ. ಇವರು 2024- 25 ನೇ ಸಾಲಿನಲ್ಲಿ ನಡೆದ ಜೆಎಎಂ (ಜಾಯಿಂಟ್ ಅಡ್ಮಿನಿಸ್ಟೇಷನ್ ಫಾರ್ ಮಾಸ್ಟರ್ ಆಫ್ ಸೈನ್ಸ್) ರಾಷ್ಟ್ರ ಮಟ್ಟದ ಪರೀಕ್ಷೆಯನ್ನು ಬರೆದು ಅತಿ ಹೆಚ್ಚು ಅಂಕಗಳನ್ನು ಪಡೆಯುದರ ಮೂಲಕ ನಮ್ಮ ದೇಶದ ಪ್ರತಿಷ್ಠಿತ ಕಾಲೇಜ್ ಛತ್ತೀಸ್ ಘಡ ರಾಜ್ಯದ ಭೀಲಾಯ್ ನಗರದ ಐಐಟಿ ಕಾಲೇಜ್ನಲ್ಲಿ ಎಂಎಸ್ಇ ಯಲ್ಲಿ ವಿಭಾಗದಲ್ಲಿ ಪ್ರವೇಶ ಪಡೆದು ಮಲ್ಲಿಗೆ ನಾಡಿಗೆ ಕೀರ್ತಿ ತಂದಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 