ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್ಬಿ.ಐ
ಮುಂಬೈ, ಅ 15: ಅಕ್ರಮ ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿ. (ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಲ್ಪ ಪ್ರಮಾಣದಲ್ಲಿ ನಿರ್ಬಂಧ ಸಡಲಿಸಿದೆ.
ಆರ್ಬಿ.ಐ ಈ ಕುರಿತು ಪ್ರಕಟಣೆ ನೀಡಿದ್ದು, ಪಿಎಂಸಿ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರು ತಮ್ಮ ಖಾತೆಯಿಂದ 40 ಸಾವಿರ ರೂಪಾಯಿವರೆಗೂ ಹಣ ಹಿಂತೆಗೆಯಬಹುದು ಎಂದು ಆರ್ಬಿಐ ತಿಳಿಸಿದೆ.
ಈ ಮೊದಲು 25 ಸಾವಿರ ರೂಪಾಯಿ ಹಿಂಪಡೆಯಲು ಮಾತ್ರ ಅನುಮತಿ ಇತ್ತು. ಕಳೆದ ತಿಂಗಳು ಈ ಬ್ಯಾಂಕ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಿದ ನಂತರ ಆರ್ಬಿಐ ವಿತ್ ಡ್ರಾ ಮಿತಿಯನ್ನು ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.
ಬ್ಯಾಂಕಿನ ಹಣಕಾಸು ಪರಿಸ್ಥಿತಿಯನ್ನು ಮತ್ತು ತನ್ನ ಠೇವಣಿದಾರರಿಗೆ ಹಣ ಪಾವತಿ ಮಾಡುವ ಸಾಮಥ್ರ್ಯವನ್ನು ಪರಿಶೀಲಿಸಿದ ನಂತರ ವಿತ್ ಡ್ರಾ ಮಿತಿಯನ್ನು ಹೆಚ್ಚಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 