ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಮೇಲಿನ ನಿರ್ಬಂಧ ಸಡಲಿಸಿದ ಆರ್ಬಿ.ಐ
ಮುಂಬೈ, ಅ 15: ಅಕ್ರಮ ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿ. (ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಲ್ಪ ಪ್ರಮಾಣದಲ್ಲಿ ನಿರ್ಬಂಧ ಸಡಲಿಸಿದೆ.
ಆರ್ಬಿ.ಐ ಈ ಕುರಿತು ಪ್ರಕಟಣೆ ನೀಡಿದ್ದು, ಪಿಎಂಸಿ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರು ತಮ್ಮ ಖಾತೆಯಿಂದ 40 ಸಾವಿರ ರೂಪಾಯಿವರೆಗೂ ಹಣ ಹಿಂತೆಗೆಯಬಹುದು ಎಂದು ಆರ್ಬಿಐ ತಿಳಿಸಿದೆ.
ಈ ಮೊದಲು 25 ಸಾವಿರ ರೂಪಾಯಿ ಹಿಂಪಡೆಯಲು ಮಾತ್ರ ಅನುಮತಿ ಇತ್ತು. ಕಳೆದ ತಿಂಗಳು ಈ ಬ್ಯಾಂಕ್ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸಿದ ನಂತರ ಆರ್ಬಿಐ ವಿತ್ ಡ್ರಾ ಮಿತಿಯನ್ನು ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.
ಬ್ಯಾಂಕಿನ ಹಣಕಾಸು ಪರಿಸ್ಥಿತಿಯನ್ನು ಮತ್ತು ತನ್ನ ಠೇವಣಿದಾರರಿಗೆ ಹಣ ಪಾವತಿ ಮಾಡುವ ಸಾಮಥ್ರ್ಯವನ್ನು ಪರಿಶೀಲಿಸಿದ ನಂತರ ವಿತ್ ಡ್ರಾ ಮಿತಿಯನ್ನು ಹೆಚ್ಚಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 