ಆರ್ಎಸ್ಎಸ್, ಶಿವಸೇನೆ ಉದ್ದೇಶ ಒಂದೇಯಾದ್ರು, ಆಲೋಚನಗಳು ಭಿನ್ನ: ರಾವತ್
RSS, Shiv Sena have same purpose, different ideas: Rawat
ಮುಂಬೈ 19: ಆರ್ಎಸ್ಎಸ್ ಮತ್ತು ಅವಿಭಜಿತ ಶಿವಸೇನೆ ಎರಡರ ಉದ್ದೇಶ ಹಿಂದುತ್ವವೇಯಾದರೂ ಸದಾ ಭಿನ್ನ ಆಲೋಚನಗಳನ್ನು ಹೊಂದಿವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕಾನಾಥ ಶಿಂದೆ ಅವರು ಆರ್ಎಸ್ಎಸ್ ಮತ್ತು ಶಿವಸೇನೆಯ ಆಲೋಚನೆಗಳು ಒಂದೇ ಆಗಿದೆ ಎಂದು ಹೇಳಿದ್ದರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್ , ‘1975 ರಲ್ಲಿ ಶಿವಸೇನೆಯನ್ನು ಕಾಂಗ್ರೆಸ್ನೊಂದಿಗೆ ವಿಲೀನ ಮಾಡುವಂತೆ ಪಕ್ಷದ ಸ್ಥಾಪಕ ಬಾಳಾ ಠಾಕ್ರೆ ಅವರ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ಪಕ್ಷದ ಸ್ವಾತಂತ್ರ್ಯಕ್ಕೆ ಅದು ಅಡ್ಡಿಯಾಗುವುದೆಂದು ವಿಲೀನಕ್ಕೆ ಅವಕಾಶ ನೀಡಲಿಲ್ಲ ಎಂದರು.
ಏಕನಾಥ ಶಿಂದೆ ಅವರು ಗುರುವಾರ ನಾಗ್ಪುರದಲ್ಲಿರುವ ಆರ್ಎಸ್ಎಸ್ ಸ್ಥಾಪಕ ಡಾ. ಕೆ.ಬಿ. ಹೆಡಗೇವಾರ್ ಅವರ ಸ್ಮಾರಕ್ಕ ಭೇಟಿ ನೀಡಿದ್ದ ವೇಳೆ, ‘ಆರ್ಎಸ್ಎಸ್ ಮತ್ತು ಶಿವಸೇನೆಯ ಆಲೋಚನೆಗಳು ಒಂದೇ ಆಗಿದೆ’ ಎಂದಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 