ಆರ್ಎಸ್ಎಸ್, ಶಿವಸೇನೆ ಉದ್ದೇಶ ಒಂದೇಯಾದ್ರು, ಆಲೋಚನಗಳು ಭಿನ್ನ: ರಾವತ್
RSS, Shiv Sena have same purpose, different ideas: Rawat
ಮುಂಬೈ 19: ಆರ್ಎಸ್ಎಸ್ ಮತ್ತು ಅವಿಭಜಿತ ಶಿವಸೇನೆ ಎರಡರ ಉದ್ದೇಶ ಹಿಂದುತ್ವವೇಯಾದರೂ ಸದಾ ಭಿನ್ನ ಆಲೋಚನಗಳನ್ನು ಹೊಂದಿವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕಾನಾಥ ಶಿಂದೆ ಅವರು ಆರ್ಎಸ್ಎಸ್ ಮತ್ತು ಶಿವಸೇನೆಯ ಆಲೋಚನೆಗಳು ಒಂದೇ ಆಗಿದೆ ಎಂದು ಹೇಳಿದ್ದರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್ , ‘1975 ರಲ್ಲಿ ಶಿವಸೇನೆಯನ್ನು ಕಾಂಗ್ರೆಸ್ನೊಂದಿಗೆ ವಿಲೀನ ಮಾಡುವಂತೆ ಪಕ್ಷದ ಸ್ಥಾಪಕ ಬಾಳಾ ಠಾಕ್ರೆ ಅವರ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ಪಕ್ಷದ ಸ್ವಾತಂತ್ರ್ಯಕ್ಕೆ ಅದು ಅಡ್ಡಿಯಾಗುವುದೆಂದು ವಿಲೀನಕ್ಕೆ ಅವಕಾಶ ನೀಡಲಿಲ್ಲ ಎಂದರು.
ಏಕನಾಥ ಶಿಂದೆ ಅವರು ಗುರುವಾರ ನಾಗ್ಪುರದಲ್ಲಿರುವ ಆರ್ಎಸ್ಎಸ್ ಸ್ಥಾಪಕ ಡಾ. ಕೆ.ಬಿ. ಹೆಡಗೇವಾರ್ ಅವರ ಸ್ಮಾರಕ್ಕ ಭೇಟಿ ನೀಡಿದ್ದ ವೇಳೆ, ‘ಆರ್ಎಸ್ಎಸ್ ಮತ್ತು ಶಿವಸೇನೆಯ ಆಲೋಚನೆಗಳು ಒಂದೇ ಆಗಿದೆ’ ಎಂದಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 