ಇದೇ 31ರಿಂದ ಹರಿದ್ವಾರದಲ್ಲಿ ಆರ್ ಎಸ್ ಎಸ್ ಪ್ರಚಾರಕ್ ಸಮಾವೇಶ
ನವದೆಹಲಿ, ಅ. 16: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಪ್ರಚಾರಕ್ ಗಳ ಸಮಾವೇಶ ಇದೇ ತಿಂಗಳ 31ರಿಂದ ನವೆಂಬರ್ 4 ರವರೆಗೆ ಹರಿದ್ವಾರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಐದು ವರ್ಷಗಳಿಗೊಮ್ಮೆ ನಡೆಯಲಿರುವ ಆರ್ಎಸ್ಎಸ್ ಪ್ರಚಾರಕ್ ಗಳ ಸಮಾವೇಶದಲ್ಲಿ ಮೋಹನ್ ಭಾಗವತ್ ಅವರೊಂದಿಗೆ ಸಂಘಟನೆಯ ಹಿರಿಯರಾದ ಭೈಯಾಜಿ ಜೋಶಿ, ದತ್ತಾತ್ರೇಯ ಹೊಸಬಾಳೆ ಮತ್ತು ಕೃಷ್ಣ ಗೋಪಾಲ್ ಭಾಗವಹಿಸಲಿದ್ದಾರೆ.
ಆರ್ಎಸ್ಎಸ್ ಪ್ರಚಾರಕ್ ಸಮಾವೇಶದಲ್ಲಿ ಮಾಧ್ಯಮಗಳಿಗಾಗಿ ವಿಶೇಷ ವಿಚಾರ ಸಂಕಿರಣ ಆಯೋಜಿಸಲು ಸಂಘ ನಿರ್ಧರಿಸಿದೆ. ಆರ್ಎಸ್ಎಸ್ ಪ್ರಚಾರಕ್ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಹರಿದ್ವಾರ ನಗರದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆರ್ಎಸ್ಎಸ್ ಪ್ರಚಾರಕ್ ಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 