ಚಿಣ್ಣರರ ರಾಧಾ ಕೃಷ್ಣರ ವೇಶಭೋಷಣ ಸ್ಪಧರ್ೆ
ಲೋಕದರ್ಶವರದಿ
ಮುಧೋಳ: ಅನ್ಯಾಯ ಅಕ್ರಮ ಹಿಂಸೆ ಹೆಚ್ಚಾದಾಗಲೇ ದುಷ್ಟರ ಸಂಹಾರಕ್ಕಾಗಿ ಶ್ರೀಕೃಷ್ಣ ಹತ್ತಾರು ಅವತಾರಗಳೆತ್ತಿ ಅಂತಹ ದುಷ್ಟರನ್ನು ವಧೆಮಾಡಿ ಶಿಷ್ಟರನ್ನು ರಕ್ಷಿಸಿದನ್ನು ನಾವಿಲ್ಲಿ ಸ್ಮರಿಸಬಹುದು, ಈ ಗುರುಕಲ ಶಾಲೆಯನ್ನು ನೋಡೊದಾಗ ಎಲ್ಲೆಡೆ ರಾಧಾ ಕೃಷ್ಣರಂತೆ ಕಾಣುವ ಚಿಣ್ಣರರು ಈ ಗುರುಕುಲವು ನಮಗೆ ನಂದಗೋಕುಲದಂತೆ ತೋರುತ್ತದೆ. ಎಂದು ನಿವೃತ ಶಿಕ್ಷಕರಾದ ಎಲ್.ಕೆ. ಹಾದಿಮನಿ ಹೇಳಿದರು.
ನಗರದ ಹೌಸಿಂಗ ಕಾಲನಿಯ ಗುರುಕುಲ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜಯಂತಿ ನಿಮಿತ್ತ ಹಮ್ಮಿಕೊಂಡ ಚಿಣ್ಣರರ ರಾಧಾ ಕೃಷ್ಣರ ವೇಶಭೋಷಣ ಸ್ಪಧರ್ೆಯ ನಿಣರ್ಾಯಕರಾಗಿ ಅವರು ಮಾತನಾಡುತ್ತಿದ್ದರು.
ಸಂಸ್ಥೆಯ ಸದಸ್ಯರಾದ ಗಾಯತ್ರಿ ಬಿ. ಹಿಲಕುಂದ, ಪಾಂಡುಗೌಡಾ ಬಿ.ಪಾಟೀಲ, ಶ್ರೀಕಾಂತ ಯಂಗಿ, ಬಸವರಾಜ ಎಚ್. ಹುಲಕುಂದ, ಗುರುಮಾತೆಯರಾದ ಸುಮಾ ಹೋರಡ್ಡಿ, ಶ್ರೀದೇವಿ ಬಿರಾದಾರ, ನೇತ್ರಾವತಿ ಬಿಳೂರ ಸೇರಿದಂತೆ ಪಾಲಕರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 