ಉಚಿತ ಕಣ್ಣಿನ ತಪಾಸಣಾ ಶಿಬಿರ, ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ರಫೀಕ ಡಿಕೆ ಚಾಲನೆ
Rafiq DK launches free eye check-up camp, surgery program
ಯರಗಟ್ಟಿ 16: ಪಟ್ಟಣದ ಬೀರದೇವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ಕರವೇ ತಾಲೂಕಾಧ್ಯಕ್ಷ ರಫೀಕ ಡಿ ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಇಮಾಮಸಾಬ ಹುಸೇನನಾಯಕ, ಮಂಜು ಬಾವಿಹಾಳ, ವಿಠ್ಠಲ ಹಾರುಗೋಪ್ಪ, ಈರಣ್ಣ ಕಿಲಾರಿ, ಕೆಂಚಪ್ಪ ಚುಂಚನೂರ, ಶಿದಪ್ಪ ಗೌಳಿ, ಶೇಖರ್ ಕಿಲಾರಿ, ಮಲಿಕ ಚಾಂದಖಾನ್ನವರ, ಮದಾರ ಚಾಂದಖಾನ್ನವರ ಸೇರಿದಂತೆ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ವೈದ್ಯರು ಹಾಗೂ ಸಾರ್ವಜನಿಕರು ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 