ಉಚಿತ ಕಣ್ಣಿನ ತಪಾಸಣಾ ಶಿಬಿರ, ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ರಫೀಕ ಡಿಕೆ ಚಾಲನೆ
Rafiq DK launches free eye check-up camp, surgery program
ಯರಗಟ್ಟಿ 16: ಪಟ್ಟಣದ ಬೀರದೇವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ಕರವೇ ತಾಲೂಕಾಧ್ಯಕ್ಷ ರಫೀಕ ಡಿ ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಇಮಾಮಸಾಬ ಹುಸೇನನಾಯಕ, ಮಂಜು ಬಾವಿಹಾಳ, ವಿಠ್ಠಲ ಹಾರುಗೋಪ್ಪ, ಈರಣ್ಣ ಕಿಲಾರಿ, ಕೆಂಚಪ್ಪ ಚುಂಚನೂರ, ಶಿದಪ್ಪ ಗೌಳಿ, ಶೇಖರ್ ಕಿಲಾರಿ, ಮಲಿಕ ಚಾಂದಖಾನ್ನವರ, ಮದಾರ ಚಾಂದಖಾನ್ನವರ ಸೇರಿದಂತೆ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ವೈದ್ಯರು ಹಾಗೂ ಸಾರ್ವಜನಿಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 