ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
Raghavendra Deshpande appointed as Director of Mahanandi Green
ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
ಶಿಗ್ಗಾವಿ 03 : ಇತ್ತಿಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಂಸ್ಥೆಗಳ ಸಹಕಾರ ಸಂಘ, ಬೆಂಗಳೂರು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರಾಗಿ ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ರಾಘವೇಂದ್ರ ದೇಶಪಾಂಡೆ ಅವಿರೋಧವಾಗಿ ಆಯ್ಕೆಯಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿಯವರಿಂದ ಸನ್ಮಾನಕ್ಕೊಳಪಟ್ಟರು. ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸಂತೋಷ ಕಟಗಿ, ನಿರ್ದೇಶಕರುಗಳಾದ ಜಗದೀಶ ತೊಂಡಿಹಾಳ, ಬಸವರಾಜ ಅಜ್ಜಂಪೂರ, ಭೀಮಣ್ಣ ನಡುವಿನಮನಿ, ವಿ ವಿ.ತೊಂಡೂರ, ಸಂತೋಷ ಹುಬ್ಬಳ್ಳಿ, ಸಂತೋಷ ಮೊರಬದ, ಶಂಭಣ್ಣ ಹಿತ್ತಲಮನಿ, ಸಂಗಯ್ಯ ಹಿರೇಮಠ, ರವಿ ಮಡಿವಾಳರ ಶುಭ ಕೋರಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 