ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
Raghavendra Deshpande appointed as Director of Mahanandi Green
ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
ಶಿಗ್ಗಾವಿ 03 : ಇತ್ತಿಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಂಸ್ಥೆಗಳ ಸಹಕಾರ ಸಂಘ, ಬೆಂಗಳೂರು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರಾಗಿ ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ರಾಘವೇಂದ್ರ ದೇಶಪಾಂಡೆ ಅವಿರೋಧವಾಗಿ ಆಯ್ಕೆಯಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿಯವರಿಂದ ಸನ್ಮಾನಕ್ಕೊಳಪಟ್ಟರು. ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸಂತೋಷ ಕಟಗಿ, ನಿರ್ದೇಶಕರುಗಳಾದ ಜಗದೀಶ ತೊಂಡಿಹಾಳ, ಬಸವರಾಜ ಅಜ್ಜಂಪೂರ, ಭೀಮಣ್ಣ ನಡುವಿನಮನಿ, ವಿ ವಿ.ತೊಂಡೂರ, ಸಂತೋಷ ಹುಬ್ಬಳ್ಳಿ, ಸಂತೋಷ ಮೊರಬದ, ಶಂಭಣ್ಣ ಹಿತ್ತಲಮನಿ, ಸಂಗಯ್ಯ ಹಿರೇಮಠ, ರವಿ ಮಡಿವಾಳರ ಶುಭ ಕೋರಿರುತ್ತಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 