ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
Raghavendra Deshpande appointed as Director of Mahanandi Green
ಮಹಾನಂದಿಗ್ರೀನ್ ನಿರ್ದೇಶಕರಾಗಿ ರಾಘವೇಂದ್ರ ದೇಶಪಾಂಡೆ ಆಯ್ಕೆ
ಶಿಗ್ಗಾವಿ 03 : ಇತ್ತಿಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಂಸ್ಥೆಗಳ ಸಹಕಾರ ಸಂಘ, ಬೆಂಗಳೂರು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರಾಗಿ ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ರಾಘವೇಂದ್ರ ದೇಶಪಾಂಡೆ ಅವಿರೋಧವಾಗಿ ಆಯ್ಕೆಯಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿಯವರಿಂದ ಸನ್ಮಾನಕ್ಕೊಳಪಟ್ಟರು. ಶಿಗ್ಗಾವಿಯ ಮಹಾನಂದಿಗ್ರೀನ್ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸಂತೋಷ ಕಟಗಿ, ನಿರ್ದೇಶಕರುಗಳಾದ ಜಗದೀಶ ತೊಂಡಿಹಾಳ, ಬಸವರಾಜ ಅಜ್ಜಂಪೂರ, ಭೀಮಣ್ಣ ನಡುವಿನಮನಿ, ವಿ ವಿ.ತೊಂಡೂರ, ಸಂತೋಷ ಹುಬ್ಬಳ್ಳಿ, ಸಂತೋಷ ಮೊರಬದ, ಶಂಭಣ್ಣ ಹಿತ್ತಲಮನಿ, ಸಂಗಯ್ಯ ಹಿರೇಮಠ, ರವಿ ಮಡಿವಾಳರ ಶುಭ ಕೋರಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 