ನಟ ಇರ್ಫಾನ್ ನಿಧನಕ್ಕೆ ರಾಹುಲ್, ಜಾವಡೇಕರ್ ಕಂಬನಿ
ನವದೆಹಲಿ, ಎಪ್ರಿಲ್ 29,ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಪ್ರತಿಭಾವಂತ ನಟರಾಗಿದ್ದ ಅವರು ಜಾಗತಿಕ ಚಲನಚಿತ್ರ ಮತ್ತು ಟಿವಿ ವೇದಿಕೆಯಲ್ಲಿ ಭಾರತೀಯ ಜನಪ್ರಿಯ ಬ್ರಾಂಡ್ ರಾಯಭಾರಿಯಾಗಿಯೂ ಕೆಲಸ ಮಾಡಿದ್ದರು ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳಿಗೆ, ಕುಟುಂಬದ ಸದಸ್ಯರಿಗೆ ನೀಡಲಿ ಎಂದೂ ಸಂದೇಶದಲ್ಲಿ ಹೇಳಿದ್ದಾರೆ. ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಇರ್ಫಾನ್ ಖಾನ್ ಮಂಗಳವಾರ 54 ನೇ ವಯಸ್ಸಿನಲ್ಲಿ ನಿಧನರಾದರು, ಅವರ ನಿಧನಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವೆ ಪ್ರಕಾಶ್ ಜಾವಡೇಕರ್ ಮತ್ತು ದೆಹಲಿ ಮುಖ್ಯಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 