ರಾಹುಲ್ಗೆ ಪ್ರಧಾನಿ ಕುಚರ್ಿ ಬಿಟ್ಟೇನೂ ಕಾಣಲ್ಲ: ಮೋದಿ
ಶಹಜಾನ್ಪುರ್ 21: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪ್ರಧಾನಿ ಕುಚರ್ಿಯೊಂದು ಬಿಟ್ಟು ಬೇರೇನೂ ಕಾಣುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.
ಶನಿವಾರ ಶಹಜಾನ್ಪುರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಮೋದಿ ರಾಹುಲ್ ವಿರುದ್ಧ ಕಿಡಿ ಕಾರಿದರು.
ನಾವು ವಿಪಕ್ಷಗಳ ಬಳಿ ನಮ್ಮ ಸಕರ್ಾರದ ಕುರಿತು ವಿಶ್ವಾಸವಿಲ್ಲ ಯಾಕೆ ಎಂದು ಪ್ರಶ್ನಿಸಿದ್ದೇವು. ಅವರಿಗೆ ಉತ್ತರ ನೀಡಲು ಸಾಧ್ಯವಾಗಲಿಲ್ಲ ಕೊನೆಗೆ ಬಂದು ಆಲಿಂಗನ ಮಾಡಿದರು ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೇನೆ ಇದು ನನ್ನ ದೊಡ್ಡ ಅಪರಾಧ ಎಂದರು.
ನೀವೆಲ್ಲಾ ನೋಡಿದ್ದೀರಲ್ಲಾ ರಾಹುಲ್ ಹೇಗೆ ನನ್ನ ಕುಚರ್ಿಯತ್ತ ಓಡಿ ಬಂದರು ಎಂದು.ಅವರಿಗೆ ಪ್ರಧಾನಿ ಕುಚರ್ಿ ಬಿಟ್ಟರೆ ಬೇರೆ ಏನೂ ಕಾಣುತ್ತಿಲ್ಲ ಎಂದರು.
ರೈತರ ಹೆಸರಿನಲ್ಲಿ ಈಗ ಮೊಸಳೆ ಕಣ್ಣೀರು ಹಾಕುತ್ತಿರುವವರು ಅಧಿಕಾರದಲ್ಲಿದ್ದಾಗ ರೈತರಿಗೆ ಏನಾದರೂ ಮಾಡಿದ್ದಾರಾ ಎಂದು ಪ್ರಶ್ನಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 