ರಾಯಬಾಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ರಾಯಬಾಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ Raibag elected unopposed as the new Belgaum District Vice President of Karnataka Working Journalists

ರಾಯಬಾಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆಗಿದ್ದಕ್ಕೆ ರಾಯಬಾಗ ಶಾಸಕ ಡಿ ಎಂ ಐಹೊಳೆ ಅವರು ಬಾವನ ಸೌಂದತ್ತಿ ಗ್ರಾಮದಲ್ಲಿ ಸತ್ಕರಿಸಿದರು  ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ರಾಮಚಂದ್ರ ಕಾಟಿ, ಉಪಾಧ್ಯಕ್ಷ ಅಜಾದ್ ತಾಶಿವಾಲಿ, ಅನಿಲ ಹಂಜೆ, ಶಾಂತಿನಾಥ ಪಾಟೀಲ, ಸಂತೋಷ ಗಿರಿ ಇದ್ದರು