ಕೇಂದ್ರೀಯ ಲೋಕಸೇವಾ ಆಯೋಗದಿಂದಲೇ ಇನ್ನೂ ರೈಲ್ವೆ ನೇಮಕಾತಿ
ನವದೆಹಲಿ, ಡಿಸೆಂಬರ್ 27 ,ರೈಲ್ವೇ ಮಂಡಳಿಯ ಎಲ್ಲ ನೇಮಕಾತಿಯನ್ನು ಇನ್ನು ಮುಂದೆ
ಕೇಂದ್ರೀಯ ಲೋಕಸೇವಾ ಆಯೋಗದ ಮೂಲಕವೇ ನಡೆಸಲು ರೈಲ್ವೆ
ಇಲಾಖೆ ತೀರ್ಮಾನಿಸಿದೆ. ಇದರ ಜತೆಗೆ ಐದು ವಿಶೇಷ ರೀತಿಯ
ವಿಭಾಗಗಳು ಇರಲಿವೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ಪ್ರಕಟಿಸಿದ್ದಾರೆ .ಇದಕ್ಕಾಗಿ ಯುಪಿಎಸ್ ಸಿ ಪೂರ್ವ ಭಾವಿ ಪರೀಕ್ಷೆಯ ಮಾದರಿಯಂತೆಯೇ
ನಡೆಸಲಾಗುವುದು ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ
ಉತ್ತೀರ್ಣರಾದವರು ಐಆರ್ಎಂಎಸ್ ಸೇವೆಯನ್ನು ಐದು ಆಯ್ಕೆಯ ವಿಭಾಗಗಳಲ್ಲಿ ಹುದ್ದೆ ಪಡೆಯವ ಅರ್ಹತೆ ಪಡೆಯಲಿದ್ದಾರೆ.
ಇದೇ ವೇಳೆ ಪ್ರಯಾಣಿಕ, ರೈಲು ಸರಕು ಸೇವಾ ದರಗಳ ಪರಿಷ್ಕರಣೆ
ಮಾಡುವ ಬಗ್ಗೆಯೂ ಗಂಭೀರ ಅಲೋಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 