ಮಳೆ ಹಾನಿ: ವಿವಿಧ ಗ್ರಾಮಗಳಿಗೆ ಭೀಮಾಶಂಕರ ಕನ್ನೂರ ಭೇಟಿ
Rain damage: Bhimashankar Kannur visits various villages
ಇಂಡಿ 19: ತಾಲೂಕಿನಾದ್ಯಂತ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ಇದ್ದಾರೆ ರೈತರು. ಜಿಟಿ ಜಿಟಿ ಮಳೆಯಿಂದಾಗಿ ಕೆಲವು ಗ್ರಾಮಗಳಲ್ಲಿ ಮನೆಗಳು ಬಿದ್ದು ಹಾನಿಯಾಗಿವೆ. ಈ ಸುದ್ದಿ ತಿಳಿದ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡ ಮನೆಗಳ ವೀಕ್ಷಣೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ಹಾನಿಗೊಂಡ ಮನೆಗಳಿಗೆ ಬೇಟಿ ನೀಡಿದರು.
ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು. ಬಳ್ಳೊಳ್ಳಿ ಉಪ ತಹಶೀಲ್ದಾರ ಎ ಎಸ್ ಗೋಟ್ಯಾಲ, ಹಡಲಸಂಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿಗಳು ಪ್ರವೀಣ ಲಮಾಣಿ, ಬಳ್ಳೊಳ್ಳಿ ಕಂದಾಯ ನೀರೀಕ್ಷಕ ಬಿ ಜಿ ಕೊಡವನ್ನ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 