ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಯಾತ್ರಿಕರು
Rain havoc: National Highway like a river, pilgrims stranded as vehicles get stuck
ಸಂಕೇಶ್ವರ 18 : ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಅನೆಕಲ್ಲು ಮಿಶ್ರಿತ ಗಾಳಿ ಮಳಿಗೆ ಅವಾಂತರ ಸೃಷ್ಟಿ ಯಾಗಿದ್ದು, ಗಿಡಮರಗಳು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಅಲ್ಲದೆ ಗೋಟೂರು ಗ್ರಾಮದ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿದಲ್ಲಿ ಮಳೆಯ ನೀರು ಅಕ್ಷರಶಃ ನದಿಯಂತೆ ಭಾಸವಾದಂತೆ ಕಂಡು ಬಂದಿದೆ. ಈ ನೀರಿನಲ್ಲಿ ಕೆಲವು ಕಾರ ಸೇರಿದಂತೆ ವಾಹನಗಳು ಸಿಲುಕಿ ಚಾಲಕರು, ಪ್ರಯಾಣಿಕರು ಪರದಾಡುವಂತೆ ಆಗಿದೆ.
ಮಂಗಳವಾರ ರಾತ್ರಿ 8 ಗಂಟೆಯಿಂದ ಪ್ರಾರಂಭವಾದ ಅನೆಕಲ್ಲು ಮಿಶ್ರಿತ ಗಾಳಿ ಮಳೆಗೆ ರಸ್ತೆಗಳು ತುಂಬಿ ಹರಿದು ಕೆಲ ಅಂಗಡಿ ಮನೆಗಳಿಗೂ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಕೆಲವು ಮನೆಗಳಿಗೆ ಅನೆಕಲ್ಲು ಮಳೆಯಿಂದ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಪ್ರಾರಂಭವಾದ ಮಳೆಯು 1.5 ತಾಸುಗಳಲ್ಲಿ ದೊಡ್ಡ ಅವಾಂತರ ಸೃಷ್ಟಿ ಮಾಡಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 