ರಾಜ್ ಕುಮಾರ್ ಪುಣ್ಯಸ್ಮರಣೆ: ಸಮಾಧಿಗೆ ಗೌರವ ಸಲ್ಲಿಸಿದ ಶಿವಣ್ಣ
ಬೆಂಗಳೂರು, ಏ.12,ವರನಟ ದಿ.ಡಾ.ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ 14 ವರ್ಷಗಳೇ ಸಂದಿವೆ. ಕೊರೊನಾ ಸೋಂಕು ಇದೀಗ ರಾಜ್ ಕುಮಾರ್ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್ ಸಮಾಧಿಗೆ ತೆರಳಿ ಪೂಜೆನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆಯಂತೆ ಆಚರಿಸಿದೆ.14ನೇ ಪುಣ್ಯಸ್ಮರಣೆಯಾದ ಇಂದು ಬೆಳಿಗ್ಗೆ ರಾಜ್ ಕುಮಾರ್ ಹಿರಿಯ ಪುತ್ರ ಚಂದನ ವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 