ಸರ್ಕಾರಿ ವಕೀಲ ಹುದ್ದೆಗೆ ರಾಜಶೇಖರ ಗಣವಾರಿ ನೇಮಕ
ಕೊಪ್ಪಳ 11: ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ರಾಜಶೇಖರ ಬಸವರಾಜ ಗಣವಾರಿ ಅವರನ್ನು ನೇಮಿಸಿ ಕಾನೂನು ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರಾಗಿದ್ದ ಆಸಿಫ್ ಅಲಿ ಅವರ ನೇಮಕಾತಿ ಅವಧಿಯು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಕಾನೂನು ಅಧಿಕಾರಿಗಳ (ನೇಮಕಾರಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(3) ರನ್ವಯ ರಾಜಶೇಖರ ಬಸವರಾಜ ಗಣವಾರಿ ಅವರನ್ನು ಕೊಪ್ಪಳ ಜಿಲ್ಲಾ ಸಕರ್ಾರಿ ವಕೀಲರ ಹುದ್ದೆಗೆ (ಫೆ. 04) ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 