ಹ್ಯಾಟ್ರಿಕ್ ಅಧ್ಯಕ್ಷರಾಗಿ ರಾಜಶೇಖರ್ ಗೌಡ ಆಡೂರ, ಉಪಾಧ್ಯಕ್ಷರಾಗಿ ಕಣ್ಣಿಪೂಜಾ ಅವಿರೋಧ ಆಯ್ಕೆ
Rajashekhar Gowda Adoora elected unopposed as Hattrick President, Kannipooja as Vice President
ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ :
ಕೊಪ್ಪಳ 19: ನಗರದ ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗೆ ಸತತವಾಗಿ ಮೂರನೇ ಬಾರಿಗೆ ಹ್ಯಾಟ್ರಿಕ್ ಅಧ್ಯಕ್ಷರಾಗಿ ರಾಜಶೇಖರಗೌಡ ಆಡೂರ ಉಪಾಧ್ಯಕ್ಷರಾಗಿ ಕಣ್ಣಿಪೂಜಾ ಗಣೇಶಕುಮಾರ ಅವರು ಗುರುವಾರದಂದು ಅವಿರೋಧವಾಗಿ ಆಯ್ಕೆಗೊಂಡರು.
ನಂತರ ನೂತನ ಅಧ್ಯಕ್ಷ ರಾಜಶೇಖರ ಗೌಡ ಆಡೂರ ಮಾತನಾಡಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣೀಭೂತರಾದ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರನ್ನು ಅಭಿನಂದಿಸುವೆ ಎಲ್ಲಾರ ಸಲಹೆ ಸೂಚನೆ ಪಡೆದು ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ ರಾಜಶೇಖರಗೌಡ ಆಡೂರ ಉಪಾಧ್ಯಕ್ಷರಾದ ಕಣ್ಣಿಪೂಜಾ ಗಣೇಶಕುಮಾರ ಅವರನ್ನು ನಿರ್ದೇಶಕರಾದ ಗವಿಸಿದ್ದಪ್ಪ ತಳಕಲ್ , ಮಲ್ಲಿಕಾರ್ಜುನ ಪಾಟೀಲ್ , ವಿಶ್ವನಾಥ ಅಗಡಿ, ಬಾಬಾ ಅರಗಂಜಿ,ರಮೇಶ ಕವಲೂರ,ಶ್ರೀಶೈಲಪ್ಪ ಅಂಗಡಿ,ಬಸಯ್ಯ ಹಿರೇಮಠ,ನಾಗರಾಜ ಅರಕೇರಿ, ಬಸವರಾಜ ಶಹಪೂರ,ರಾಜೇಂದ್ರಕುಮಾರ ಶೆಟ್ಟರ್, ಸೈಯದ್ ಶಹನಾಜ ಬೇಗಮ್, ಬ್ಯಾಂಕಿನಪ್ರಧಾನ ವ್ಯವಸ್ಥಾಪಕ ಪ್ರಭಾಕರ್ ಜೋಶಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ದೆಕೊಪ್ಪ, ಸಹಾಯಕ ವ್ಯವಸ್ಥಾಪಕರಾದ ವೀರಮ್ಮ ನರಗುಂದ, ಹಿರಿಯ ಸಹಾಯಕ ಐ.ಜೆ. ನದೀಮುಲ್ಲಾ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 