ರಾಜೀವ್ ಗಾಂಧಿ ಕೆಲಸ ಇಂದಿಗೂ ನಮಗೆ ಸ್ಫೂರ್ತಿ: ಮಧ್ಯಪ್ರದೇಶ ಮುಖ್ಯಮಂತ್ರಿ
ಭೋಪಾಲ್, ಆಗಸ್ಟ್ 20 (ಯುಎನ್ಐ)- 'ಭಾರತರತ್ನ' ಪುರಸ್ಕೃತ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, 21 ನೇ ಶತಮಾನದ ಬಲಿಷ್ಠ ಭಾರತಕ್ಕೆ ಅಡಿಪಾಯ ಹಾಕಿಕೊಟ್ಟ ರಾಜೀವ್ಗಾಂಧಿ ಅವರ ಸಾಧನೆಗಳು ಇಂದಿಗೂ ಸಾರ್ವತ್ರಿಕ ಸ್ಫೂತರ್ಿಯಾಗಿವೆ ಎಂದು ಅವರು ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ತಾಯ್ನಾಡಿಗಾಗಿನ ಕನಸನ್ನು ಸಾಧಿಸುವ ಗುರಿಯೊಂದಿಗೆ ರಾಷ್ಟ್ರವನ್ನು ಸೂಕ್ತ ಪಥದಲ್ಲಿ ಸಾಗಿಸಿದರು" ಎಂದು ಕಮಲ್ನಾಥ್ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತ ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ಕಂಪ್ಯೂಟರ್ ಕ್ರಾಂತಿ ಮೂಲಕ ಗ್ರಾಮೀಣ ಮತ್ತು ಆಧುನಿಕ ಭಾರತದ ನಡುವಿನ ಅಂತರವನ್ನು ನಿವಾರಿಸಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿದರು. ಗ್ರಾಮೀಣ ವಾಸಿಗಳು ಪ್ರಜಾಪ್ರಭುತ್ವದಲ್ಲಿ ಪ್ರತಿಪಾದಿಸಿರುವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳುವಂತೆ ಮಾಡಿದರು ಎಂದು ಕಮಲ್ನಾಥ್ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 