ರಾಜೀವ್ ಗಾಂಧಿ ಕೆಲಸ ಇಂದಿಗೂ ನಮಗೆ ಸ್ಫೂರ್ತಿ: ಮಧ್ಯಪ್ರದೇಶ ಮುಖ್ಯಮಂತ್ರಿ
ಭೋಪಾಲ್, ಆಗಸ್ಟ್ 20 (ಯುಎನ್ಐ)- 'ಭಾರತರತ್ನ' ಪುರಸ್ಕೃತ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, 21 ನೇ ಶತಮಾನದ ಬಲಿಷ್ಠ ಭಾರತಕ್ಕೆ ಅಡಿಪಾಯ ಹಾಕಿಕೊಟ್ಟ ರಾಜೀವ್ಗಾಂಧಿ ಅವರ ಸಾಧನೆಗಳು ಇಂದಿಗೂ ಸಾರ್ವತ್ರಿಕ ಸ್ಫೂತರ್ಿಯಾಗಿವೆ ಎಂದು ಅವರು ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ತಾಯ್ನಾಡಿಗಾಗಿನ ಕನಸನ್ನು ಸಾಧಿಸುವ ಗುರಿಯೊಂದಿಗೆ ರಾಷ್ಟ್ರವನ್ನು ಸೂಕ್ತ ಪಥದಲ್ಲಿ ಸಾಗಿಸಿದರು" ಎಂದು ಕಮಲ್ನಾಥ್ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತ ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ಕಂಪ್ಯೂಟರ್ ಕ್ರಾಂತಿ ಮೂಲಕ ಗ್ರಾಮೀಣ ಮತ್ತು ಆಧುನಿಕ ಭಾರತದ ನಡುವಿನ ಅಂತರವನ್ನು ನಿವಾರಿಸಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿದರು. ಗ್ರಾಮೀಣ ವಾಸಿಗಳು ಪ್ರಜಾಪ್ರಭುತ್ವದಲ್ಲಿ ಪ್ರತಿಪಾದಿಸಿರುವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳುವಂತೆ ಮಾಡಿದರು ಎಂದು ಕಮಲ್ನಾಥ್ ಹೇಳಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 