ರಾಜೀವ್ ಗಾಂಧಿ ಕೆಲಸ ಇಂದಿಗೂ ನಮಗೆ ಸ್ಫೂರ್ತಿ: ಮಧ್ಯಪ್ರದೇಶ ಮುಖ್ಯಮಂತ್ರಿ
ಭೋಪಾಲ್, ಆಗಸ್ಟ್ 20 (ಯುಎನ್ಐ)- 'ಭಾರತರತ್ನ' ಪುರಸ್ಕೃತ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, 21 ನೇ ಶತಮಾನದ ಬಲಿಷ್ಠ ಭಾರತಕ್ಕೆ ಅಡಿಪಾಯ ಹಾಕಿಕೊಟ್ಟ ರಾಜೀವ್ಗಾಂಧಿ ಅವರ ಸಾಧನೆಗಳು ಇಂದಿಗೂ ಸಾರ್ವತ್ರಿಕ ಸ್ಫೂತರ್ಿಯಾಗಿವೆ ಎಂದು ಅವರು ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ತಾಯ್ನಾಡಿಗಾಗಿನ ಕನಸನ್ನು ಸಾಧಿಸುವ ಗುರಿಯೊಂದಿಗೆ ರಾಷ್ಟ್ರವನ್ನು ಸೂಕ್ತ ಪಥದಲ್ಲಿ ಸಾಗಿಸಿದರು" ಎಂದು ಕಮಲ್ನಾಥ್ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತ ಹೇಳಿದ್ದಾರೆ.
'ರಾಜೀವ್ ಗಾಂಧಿಯವರು ಕಂಪ್ಯೂಟರ್ ಕ್ರಾಂತಿ ಮೂಲಕ ಗ್ರಾಮೀಣ ಮತ್ತು ಆಧುನಿಕ ಭಾರತದ ನಡುವಿನ ಅಂತರವನ್ನು ನಿವಾರಿಸಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿದರು. ಗ್ರಾಮೀಣ ವಾಸಿಗಳು ಪ್ರಜಾಪ್ರಭುತ್ವದಲ್ಲಿ ಪ್ರತಿಪಾದಿಸಿರುವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳುವಂತೆ ಮಾಡಿದರು ಎಂದು ಕಮಲ್ನಾಥ್ ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 