ರಾಜು ದುಮಾಳೆಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನ
Raju Dumale honored with a letter of appreciation
ಘಟಪ್ರಭಾ 18: ಬೆಳಗಾವಿ ಜಿಲ್ಲೆಯ ಗೋಕಾಕ ಉಪವಿಭಾಗದ ಘಟಪ್ರಭಾ ಪೊಲೀಸ್ ಠಾಣೆಯ ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸುತ್ತಿರುವ(ಸಿ.ಪಿ.ಸಿ) ಪೊಲೀಸ್ ಕಾನ್ಸ್ಟೆಬಲ್ ರಾಜು ದುಮಾಳೆ ಅವರು 01ಪ್ರಕರಣದಲ್ಲಿ ಅಪರಿಚಿತ ಶವದ ಬಗ್ಗೆ ವಿಚಾರಣೆ ಮಾಡಿ ಅದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದನ್ನು ಗುರುತಿಸಿ ನಿಮ್ಮ ಕರ್ತವ್ಯವು ಶ್ಲಾಘನೀಯವಾಗಿದೆ ಎಂದು ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಎಸ್ ಗುಳೇದ ರವರು ಮೆಚ್ಚುಗೆಯ ವ್ಯಕ್ತಪಡಿಸಿದ್ದಾರೆ.ಅವರ ಕರ್ತವ್ಯವನ್ನು ಮನಪೂರ್ವಕ ಅಭಿಂನಂದಿಸಿ ಹಾಗೂ ತುಂಬು ಹೃದಯದಿಂದ ಶ್ಲಾಘಿಸಿ ಮುಂದೆಯೂ ಸಹ ನೀವು ಇದೇ ರೀತಿ ಕರ್ತವ್ಯವನ್ನು ನಿರ್ವಹಿಸುಕೊಂಡು ಬರುತ್ತಾರೆಂದು ಹಾರೈಸಿ ಪ್ರಂಶಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 