ರಾಜ್ಯಸಭೆ: ಎನ್ಡಿಎ ಅಭ್ಯಥರ್ಿಗೆ ಶಿವಸೇನೆ ಬೆಂಬಲ
ಹೊಸದಿಲ್ಲಿ 08: ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸಲು ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷವಾಗಿರುವ ಶಿವಸೇನೆ ನಿರ್ಧರಿಸಿದೆ.
ಆ.9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್ಡಿಎ ತನ್ನ ಅಭ್ಯಥರ್ಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ನಿಲ್ಲಿಸಿದೆ.
"ನಾವು ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸುತ್ತೇವೆ' ಎಂದು ಶಿವಸೇನೆಯ ಸಂಸದ ಅನಿಲ್ ದೇಸಾಯಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈಚೆಗೆ ವಿರೋಧ ಪಕ್ಷಗಳು ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 