ರಾಜ್ಯಸಭೆ: ಎನ್ಡಿಎ ಅಭ್ಯಥರ್ಿಗೆ ಶಿವಸೇನೆ ಬೆಂಬಲ
ಹೊಸದಿಲ್ಲಿ 08: ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸಲು ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷವಾಗಿರುವ ಶಿವಸೇನೆ ನಿರ್ಧರಿಸಿದೆ.
ಆ.9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್ಡಿಎ ತನ್ನ ಅಭ್ಯಥರ್ಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ನಿಲ್ಲಿಸಿದೆ.
"ನಾವು ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸುತ್ತೇವೆ' ಎಂದು ಶಿವಸೇನೆಯ ಸಂಸದ ಅನಿಲ್ ದೇಸಾಯಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈಚೆಗೆ ವಿರೋಧ ಪಕ್ಷಗಳು ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 