ರಾಜ್ಯಸಭೆ: ಎನ್ಡಿಎ ಅಭ್ಯಥರ್ಿಗೆ ಶಿವಸೇನೆ ಬೆಂಬಲ
ಹೊಸದಿಲ್ಲಿ 08: ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸಲು ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷವಾಗಿರುವ ಶಿವಸೇನೆ ನಿರ್ಧರಿಸಿದೆ.
ಆ.9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್ಡಿಎ ತನ್ನ ಅಭ್ಯಥರ್ಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ನಿಲ್ಲಿಸಿದೆ.
"ನಾವು ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸುತ್ತೇವೆ' ಎಂದು ಶಿವಸೇನೆಯ ಸಂಸದ ಅನಿಲ್ ದೇಸಾಯಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈಚೆಗೆ ವಿರೋಧ ಪಕ್ಷಗಳು ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 