ಪೋಲಿಸ್ ಠಾಣೆಯಲ್ಲಿ ರಕ್ಷಾ ಬಂಧನ
ಮಹಾಲಿಂಗಪೂರ : ರಕ್ಷಾ ಬಂಧನದ ಅಂಗವಾಗಿ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಸುವಣರ್ಾ ಮಹಿಳಾ ಸಂಘ ಹಾಗೂ ಬಿಜೆಪಿ ಮಹಿಳಾ ಮೋಚರ್ಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.
ಠಾಣಾಧಿಕಾರಿ ರವಿಕುಮಾರ್ ಧರ್ಮಟ್ಟಿ ರಕ್ಷಾ ಬಂಧನ ಸ್ವೀಕರಿಸಿ ಮಾತನಾಡುತ್ತಾ ಹಬ್ಬವು ಜಾತಿ,ಬೇಧ ಹೋಗಲಾಡಿಸಿ ಸಹೋದರತೆಯ ಭಾವವನ್ನು ಬಿಂಬಿಸುವುದಾಗಿದೆ. ನಮ್ಮ ದೇಶದಲ್ಲಿ ಸಂಬಂಧಗಳಿಗಿರುವ ಮಹತ್ವ ಜಗತ್ತಿನ ಯಾವ ದೇಶದಲ್ಲಿಯೂ ಕಂಡು ಬರುವುದಿಲ್ಲ.
ಈ ಕಾರ್ಯಕ್ರಮದ ಉಸ್ತುವಾರಿಯನ್ನು ಸಂಘದ ಹಾಗೂ ನಗರ ಬಿಜೆಪಿ ಮಹಿಳಾ ಮೋಚರ್ಾ ಅಧ್ಯೆಕ್ಷೆ ಸುವರ್ಣ ಆಸಂಗಿ ನೆರೆವೇರಿಸಿದರು.
ಈ ಸಮಯದಲ್ಲಿ ನಾಗಪ್ಪ ಭಜಂತ್ರಿ, ಹಣ್ಮಂತ್, ಪ್ರಶಾಂತ್, ಬಸವರಾಜ್, ರೂಪಾ ರಾಚಣ್ಣವರ್ಮಿನಾಕ್ಷಿ ಹಿರೇಮಠ, ವಿಜಯಲಕ್ಶ್ಮಿ ಕುಳ್ಳೋಳ್ಳಿ, ಮಹಾದೇವಿ, ಹೇಮಾ, ರೇಣುಕಾ, ಸವಿತಾ ಹುರಕಡ್ಲಿ, ನಂದಿನಿ, ಇದ್ದು ಶಾರದಾ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 