ರಕ್ಷಾ ಬಂಧನ ಹಬ್ಬ ರಾಷ್ಟ್ರಪತಿಯೊಂದಿಗೆ ಆಚರಣೆ
Raksha Bandhan festival celebrated with the President
ಬೆಳಗಾವಿ, ಆ.12: ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗದ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಜಯ ಕೆ.ಬಿ, ಗಂಗಾಧರ ಯು.ಡಿ, ಸಾಗರ ಬಿ.ಕೆ, ಅಮೃತ ಎಮ್.ವಿ, ಹಣಮಂತ ಎಲ್.ಬಿ ಹಾಗೂ ಅರ್ಥಶಾಸ್ತ್ರದ ಉಪನ್ಯಾಸಕರು ರಕ್ಷಾ ಬಂಧನ ಹಬ್ಬವನ್ನು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಆಚರಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 