ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
Raksha Bandhan is the bond of love and trust between brothers and sisters.
ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
ಮುಂಡಗೋಡ, 09 : ರಕ್ಷಾ ಬಂಧನ ಹಬ್ಬವು ಅಣ್ಣ ತಂಗಿಯರ ನಡುವಿನ ಪ್ರೀತಿ ವಿಶ್ವಾಸ ಸಂಬಂಧ ಹಾಗೂ ರಕ್ಷಣೆಯ ಸಂಕೇತವಾದ ಹಬ್ಬವೇ ರಕ್ಷಾ ಬಂಧನ.ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ತಾಲೂಕಿನಾದ್ಯಂತ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಸಹೋದರಿಯರು ಸಹೋದರರಿಗೆ ಕುಂಕುಮ ಹಚ್ಚಿ ಆರತಿ ಬೆಳಗಿ ಸಿಹಿ ತಿನ್ನಿಸಿ ತಮ್ಮ ಶಿವಂನಿಗೆ ಅಕ್ಕಂದರಾದ ಅನುಷ್ಕಾ ಕೀರ್ತಿ ರಾಖಿಕಟ್ಟಿದರು.ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಕ್ಷಾ ಬಂಧನ ಇರುವುದರಿಂದ ಮನೆಮನೆಗಳಲ್ಲಿ ರಕ್ಷಾ ಬಂಧನ ಹಬ್ಬದ ವಾತಾವರಣ ರಂಗುರಂಗೆರಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 