ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
Raksha Bandhan is the bond of love and trust between brothers and sisters.
ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
ಮುಂಡಗೋಡ, 09 : ರಕ್ಷಾ ಬಂಧನ ಹಬ್ಬವು ಅಣ್ಣ ತಂಗಿಯರ ನಡುವಿನ ಪ್ರೀತಿ ವಿಶ್ವಾಸ ಸಂಬಂಧ ಹಾಗೂ ರಕ್ಷಣೆಯ ಸಂಕೇತವಾದ ಹಬ್ಬವೇ ರಕ್ಷಾ ಬಂಧನ.ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ತಾಲೂಕಿನಾದ್ಯಂತ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಸಹೋದರಿಯರು ಸಹೋದರರಿಗೆ ಕುಂಕುಮ ಹಚ್ಚಿ ಆರತಿ ಬೆಳಗಿ ಸಿಹಿ ತಿನ್ನಿಸಿ ತಮ್ಮ ಶಿವಂನಿಗೆ ಅಕ್ಕಂದರಾದ ಅನುಷ್ಕಾ ಕೀರ್ತಿ ರಾಖಿಕಟ್ಟಿದರು.ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಕ್ಷಾ ಬಂಧನ ಇರುವುದರಿಂದ ಮನೆಮನೆಗಳಲ್ಲಿ ರಕ್ಷಾ ಬಂಧನ ಹಬ್ಬದ ವಾತಾವರಣ ರಂಗುರಂಗೆರಿತ್ತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 