ಬ್ರಹ್ಮಕುಮಾರಿ ಈಶ್ವರಿಯ ವತಿಯಿಂದ ರಕ್ಷಾಬಂಧನ
Rakshabandhan by Brahma Kumari Ishwari
ವಿಜಯಪುರ 09: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಇಂದು ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರಸಂಚಾಲಕಿ ಶೋಭಾ ಅವರು ಸಚಿವರಿಗೆ ರಾಖಿ ಕಟ್ಟಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ. ಸಹೋದರ-ಸಹೋದರಿಯರ ನಡುವಿನ ಆತ್ಮೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿ. ಪರಸ್ಪರ ನಂಬಿಕೆ ಮತ್ತು ಪ್ರೀತಿಯನ್ನು ವೃದ್ಧಿಸಲಿ. ಎಲ್ಲರ ಜೀವನದಲ್ಲಿ ಬಾಂಧವ್ಯದ ನಂಟು ಇನ್ನಷ್ಟು ಗಟ್ಟಿಯಾಗಲಿ. ಸಂಬಂಧಗಳ ಮೌಲ್ಯ ಹೆಚ್ಚಲಿ, ಪ್ರೀತಿ ಮತ್ತು ಗೌರವ ಚಿಗುರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸೇವಾ ಕೇಂದ್ರದ ಗೀರೀಶ ಮತ್ತಿತರರು ಉಪಸ್ಥಿತರಿದ್ದರು.ಧನ್ಯವಾದಗಳು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 