ಬ್ರಹ್ಮಕುಮಾರಿ ಈಶ್ವರಿಯ ವತಿಯಿಂದ ರಕ್ಷಾಬಂಧನ
Rakshabandhan by Brahma Kumari Ishwari
ವಿಜಯಪುರ 09: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಇಂದು ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರಸಂಚಾಲಕಿ ಶೋಭಾ ಅವರು ಸಚಿವರಿಗೆ ರಾಖಿ ಕಟ್ಟಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ. ಸಹೋದರ-ಸಹೋದರಿಯರ ನಡುವಿನ ಆತ್ಮೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿ. ಪರಸ್ಪರ ನಂಬಿಕೆ ಮತ್ತು ಪ್ರೀತಿಯನ್ನು ವೃದ್ಧಿಸಲಿ. ಎಲ್ಲರ ಜೀವನದಲ್ಲಿ ಬಾಂಧವ್ಯದ ನಂಟು ಇನ್ನಷ್ಟು ಗಟ್ಟಿಯಾಗಲಿ. ಸಂಬಂಧಗಳ ಮೌಲ್ಯ ಹೆಚ್ಚಲಿ, ಪ್ರೀತಿ ಮತ್ತು ಗೌರವ ಚಿಗುರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸೇವಾ ಕೇಂದ್ರದ ಗೀರೀಶ ಮತ್ತಿತರರು ಉಪಸ್ಥಿತರಿದ್ದರು.ಧನ್ಯವಾದಗಳು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 