ರಾಮದುರ್ಗಃ ದಿ. ಮಹಾಂತೇಶ ಅರ್ಬನ್ ಕೋ-ಆಪ್ ಕ್ರೇಡಿಟ್ ಸೊಸೈಟಿಗೆ ಪ್ರಸಕ್ತ ಸಾಲಿನಲ್ಲಿ ಸುಮಾರು 14 ಲಕ್ಷ ಲಾಭ.
ದಿ. ಮಹಾಂತೇಶ ಅರ್ಬನ್ ಕೋ-ಆಪ್ ಕ್ರೇಡಿಟ್ ಸೊಸೈಟಿಯ ವಾಷರ್ಿಕ ಸಭೆಯಲ್ಲಿ ಸಂಘದ ವತಿಯಿಂದ ಉತ್ತಮ ಗ್ರಾಹಕರನ್ನು ಸತ್ಕರಿಸಲಾ
ರಾಮದುರ್ಗ :ಪಟ್ಟಣದಲ್ಲಿ ದುಡಿಯುವ ಜನತೆಗೆ ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ, ಉತ್ತಮ ವಹಿವಾಟು ನಡೆಸುವ ಮೂಲಕ 2017-18 ನೇ ಸಾಲಿನಲ್ಲಿ ಸುಮಾರು 14 ಲಕ್ಷ ರೂ. ಲಾಭಾಂಶದಲ್ಲಿದೆ ಎಂದು ಸೊಸೈಟಿಯ ಅಧ್ಯಕ್ಷ ಶಶಿಧರ ಮಾಳವಾಡ ಹರ್ಷ ವ್ಯಕ್ತಪಡಿಸಿದರು.
ಪಟ್ಟಣದ ದಿ. ಮಹಾಂತೇಶ ಅರ್ಬನ್ ಕೋ-ಆಪ್ ಕ್ರೇಡಿಟ್ ಸೊಸೈಟಿಯಲ್ಲಿ ಜರುಗಿದ ಸಂಘದ 25 ನೇ ವಾಷರ್ಿಕ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಸೊಸೈಟಿ 951 ಶೇರುದಾರರು, 424 ಸಹಶೇರುದಾರ ಸೇರಿದಂತೆ 1375 ಸದಸ್ಯರನ್ನು ಹೊಂದಿದ್ದು, 30 ಲಕ್ಷಕ್ಕೂ ಅಧಿಕ ಶೇರು ಬಂಡವಾಳ, 4 ಕೋಟಿಗೂ ಅಧಿಕ ದುಡಿಯುವ ಬಂಡವಾಳ ಹೊಂದಿದೆ. ಸಂಘ ಹೊಸ ಕಟ್ಟಡ ನಿಮರ್ಾಣ ಮಾಡುತ್ತಿದ್ದು, ಮುಂಬರುವ ವರ್ಷದಲ್ಲಿ ಕಟ್ಟಡ ಸಂಪೂರ್ಣಗೊಳ್ಳಿದೆ. ಗ್ರಾಹಕರು ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ಸಂಸ್ಥೆಯ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅಧಿಕ ಅಂಕ ಪಡೆದ ಸರಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾಥರ್ಿಗಳ ಪೈಕಿ ಇಬ್ಬರು ವಿದ್ಯಾಥರ್ಿಗಳಿಗೆ ಬಹುಮಾನ ನೀಡಿ ಸತ್ಕರಿಸಲಾಯಿತು. ಸಂಘದ ಜೊತೆಗೆ ಉತ್ತಮ ಸಂಬಂಧ ಹೊಂದಿ ಸಕಾಲಕ್ಕೆ ವಹಿವಾಟು ನಡೆಸಿದ 5 ಸದಸ್ಯರನ್ನು ಸನ್ಮಾನಿಸಲಾಯಿತು.
ಸೊಸೈಟಿಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಗೋವಿಂದ ಮಡ್ಡಿ, ನಿದರ್ೇಶಕರಾದ ಮಹಾದೇವಪ್ಪ ಕಲಹಾಳ, ಶಿವಾನಂದ ಅಂಗಡಿ, ಜಗದೀಶ ಲಾಗೋಟಿ, ಅಶೋಕ ಶಿರೋಳ, ಶಂಕರ ಸೂಳಿಭಾಂವಿ ಭರಮಣ್ಣ ಗ್ವಾಡಿ, ಎಸ್. ಎಸ್. ದಡೇದ, ಗಂಗಣ್ಣವರ ಸೇರಿದಂತೆ ಸೊಸೈಟಿಯ ಸಿಬ್ಬಂದಿ ಹಾಗೂ ಇತರರಿದ್ದರು. ಆಡಳಿತ ಮಂಡಳಿಯ ಸದಸ್ಯ ಬಸವೃಆಜ ಯಾದವಾಡ ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 