ರಮೇಶ ಅಂಗಡಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ
Ramesh Angadi wins Gyan Sanjeevini Award
ಇಂಡಿ 22: ಹಾಸನ ಜಿಲ್ಲೆಯ ತಣ್ಣಿರುಹಳ್ಳ ಮಠದ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ ಶಿಕ್ಷಣ ಜ್ಞಾನ ಮಾಸ ಪತ್ರಿಕೆಯ 23ನೇ ವಾರ್ಷಿಕೋತ್ಸವ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂಡಿ ಪಟ್ಟಣದ ಶಾಂತೇಶ್ವರ ಮಹಿಳಾ ಕಾಲೇಜಿನ ಶಿಕ್ಷಣಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕ ರಮೇಶ ವಿಠ್ಠಲ ಅಂಗಡಿ ಇವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 