ರಮೇಶ ಕೋಟ್ಯಾಳ ಅವರ ಭಾಷೆ, ಸಾಹಿತ್ಯಕ್ಕೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ
Ramesh Kotyal wins prestigious award for language and literature
ವಿಜಯಪುರ 26: ಇತ್ತೀಚೆಗೆ ಭಾರತೀಯ ಶಿಕ್ಷಣ ಮಂಡಲ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮವನ್ನು ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
2025 ನೇ ಸಾಲಿನ ಭಾಷೆ ಮತ್ತು ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿಯನ್ನು ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಫಾಧ್ಯಾಯರಾದ ರಮೇಶ ಕೋಟ್ಯಾಳ ಅವರಿಗೆ ರಂಗಮಂದಿರದಲ್ಲಿ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞರಾದ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ.ಗ್ರಾಮಪುರೋಹಿತ ಸೇರಿದಂತೆ ಮುಂತಾದ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 