ರಮೇಶ ಕೋಟ್ಯಾಳ ಅವರ ಭಾಷೆ, ಸಾಹಿತ್ಯಕ್ಕೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ
Ramesh Kotyal wins prestigious award for language and literature
ವಿಜಯಪುರ 26: ಇತ್ತೀಚೆಗೆ ಭಾರತೀಯ ಶಿಕ್ಷಣ ಮಂಡಲ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮವನ್ನು ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
2025 ನೇ ಸಾಲಿನ ಭಾಷೆ ಮತ್ತು ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿಯನ್ನು ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಫಾಧ್ಯಾಯರಾದ ರಮೇಶ ಕೋಟ್ಯಾಳ ಅವರಿಗೆ ರಂಗಮಂದಿರದಲ್ಲಿ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞರಾದ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ.ಗ್ರಾಮಪುರೋಹಿತ ಸೇರಿದಂತೆ ಮುಂತಾದ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 