ನ್ಯಾಯಾವಾದಿ ಸಂಘದಿಂದ ರಂಗ ಪಂಚಮಿ ಸಂಭ್ರಮ
ವಿಜಯಪುರ 19: ವಿಜಯಪುರ ನ್ಯಾಯವಾದಿ ಸಂಘದ ವತಿಯಿಂದ ರಂಗ ಪಂಚಮಿಯನ್ನು ಪರಸ್ಪರವಾಗಿ ಒಬ್ಬರನ್ನೊಬ್ಬರನ್ನು ಬಣ್ಣವನ್ನು ಹಚ್ಚಿಕೊಂಡು ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಿ. ಜಿ. ಬಿರಾದಾರ, ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಕಾರ್ಯದರ್ಶಿ ಎಸ್.ಎಸ್. ಚೂರಿ, ಆರ್.ಎಸ್. ನಂದಿ, ಐ.ಜಿ. ಚೆಂಗಶೆಟ್ಟಿ, ಕೆ.ಎನ್., ಬಸವರಾಜ ಯಾದವಾಡ, ಎಂ.ಎಸ್. ಖ್ಯಾಡಿ, ಗೀರೀಶ ಬಿಳಿಗೇರ, ವಿ.ವಿ. ಪಾಟೀಲ, ಭಾರತಿ ಹಿರೇಮಠ, ದೀಪಾ, ನಮ್ರತಾ ಹಿರೇಮಠ, ಮಂಜುಳಾ ಅರಕೇರಿ ಸೇರಿದಂತೆ ಮುಂತಾದವರು ರಂಗ ಪಂಚಮಿತಿಯನ್ನು ಸಂಭ್ರಮದಿಂದ ಆಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 