ನ್ಯಾಯಾವಾದಿ ಸಂಘದಿಂದ ರಂಗ ಪಂಚಮಿ ಸಂಭ್ರಮ
ವಿಜಯಪುರ 19: ವಿಜಯಪುರ ನ್ಯಾಯವಾದಿ ಸಂಘದ ವತಿಯಿಂದ ರಂಗ ಪಂಚಮಿಯನ್ನು ಪರಸ್ಪರವಾಗಿ ಒಬ್ಬರನ್ನೊಬ್ಬರನ್ನು ಬಣ್ಣವನ್ನು ಹಚ್ಚಿಕೊಂಡು ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಿ. ಜಿ. ಬಿರಾದಾರ, ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಕಾರ್ಯದರ್ಶಿ ಎಸ್.ಎಸ್. ಚೂರಿ, ಆರ್.ಎಸ್. ನಂದಿ, ಐ.ಜಿ. ಚೆಂಗಶೆಟ್ಟಿ, ಕೆ.ಎನ್., ಬಸವರಾಜ ಯಾದವಾಡ, ಎಂ.ಎಸ್. ಖ್ಯಾಡಿ, ಗೀರೀಶ ಬಿಳಿಗೇರ, ವಿ.ವಿ. ಪಾಟೀಲ, ಭಾರತಿ ಹಿರೇಮಠ, ದೀಪಾ, ನಮ್ರತಾ ಹಿರೇಮಠ, ಮಂಜುಳಾ ಅರಕೇರಿ ಸೇರಿದಂತೆ ಮುಂತಾದವರು ರಂಗ ಪಂಚಮಿತಿಯನ್ನು ಸಂಭ್ರಮದಿಂದ ಆಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 