ನ್ಯಾಯಾವಾದಿ ಸಂಘದಿಂದ ರಂಗ ಪಂಚಮಿ ಸಂಭ್ರಮ
ವಿಜಯಪುರ 19: ವಿಜಯಪುರ ನ್ಯಾಯವಾದಿ ಸಂಘದ ವತಿಯಿಂದ ರಂಗ ಪಂಚಮಿಯನ್ನು ಪರಸ್ಪರವಾಗಿ ಒಬ್ಬರನ್ನೊಬ್ಬರನ್ನು ಬಣ್ಣವನ್ನು ಹಚ್ಚಿಕೊಂಡು ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಿ. ಜಿ. ಬಿರಾದಾರ, ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಕಾರ್ಯದರ್ಶಿ ಎಸ್.ಎಸ್. ಚೂರಿ, ಆರ್.ಎಸ್. ನಂದಿ, ಐ.ಜಿ. ಚೆಂಗಶೆಟ್ಟಿ, ಕೆ.ಎನ್., ಬಸವರಾಜ ಯಾದವಾಡ, ಎಂ.ಎಸ್. ಖ್ಯಾಡಿ, ಗೀರೀಶ ಬಿಳಿಗೇರ, ವಿ.ವಿ. ಪಾಟೀಲ, ಭಾರತಿ ಹಿರೇಮಠ, ದೀಪಾ, ನಮ್ರತಾ ಹಿರೇಮಠ, ಮಂಜುಳಾ ಅರಕೇರಿ ಸೇರಿದಂತೆ ಮುಂತಾದವರು ರಂಗ ಪಂಚಮಿತಿಯನ್ನು ಸಂಭ್ರಮದಿಂದ ಆಚರಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 