ನ್ಯಾಯಾವಾದಿ ಸಂಘದಿಂದ ರಂಗ ಪಂಚಮಿ ಸಂಭ್ರಮ
ವಿಜಯಪುರ 19: ವಿಜಯಪುರ ನ್ಯಾಯವಾದಿ ಸಂಘದ ವತಿಯಿಂದ ರಂಗ ಪಂಚಮಿಯನ್ನು ಪರಸ್ಪರವಾಗಿ ಒಬ್ಬರನ್ನೊಬ್ಬರನ್ನು ಬಣ್ಣವನ್ನು ಹಚ್ಚಿಕೊಂಡು ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಿ. ಜಿ. ಬಿರಾದಾರ, ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಕಾರ್ಯದರ್ಶಿ ಎಸ್.ಎಸ್. ಚೂರಿ, ಆರ್.ಎಸ್. ನಂದಿ, ಐ.ಜಿ. ಚೆಂಗಶೆಟ್ಟಿ, ಕೆ.ಎನ್., ಬಸವರಾಜ ಯಾದವಾಡ, ಎಂ.ಎಸ್. ಖ್ಯಾಡಿ, ಗೀರೀಶ ಬಿಳಿಗೇರ, ವಿ.ವಿ. ಪಾಟೀಲ, ಭಾರತಿ ಹಿರೇಮಠ, ದೀಪಾ, ನಮ್ರತಾ ಹಿರೇಮಠ, ಮಂಜುಳಾ ಅರಕೇರಿ ಸೇರಿದಂತೆ ಮುಂತಾದವರು ರಂಗ ಪಂಚಮಿತಿಯನ್ನು ಸಂಭ್ರಮದಿಂದ ಆಚರಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 