ಗೌರಿ ಗಣೇಶ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

ಗೌರಿ ಗಣೇಶ ಹಬ್ಬದ ಪ್ರಯುಕ್ತ  ರಂಗೋಲಿ ಸ್ಪರ್ಧೆ  Rangoli competition on the occasion of Gauri Ganesh festival

ಕೊಪ್ಪಳ 30: ತಾಲೂಕಿನ ಕಿನ್ನಾಳ ಗ್ರಾಮದ ಕನಕದಾಸ ವೃತ್ತದ ಬಳಿ ಹೊಸಮನಿ ಕ್ರಾಸ್ ಹತ್ತಿರ ಕ್ರಾಂತೀವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಕುವೆಂಪು ಶತಮಾನೋತ್ಸವ ಮಾಧರಿ  ಶಾಲೆಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  ಹೆಚ್ಚಿನ ಸಂಖ್ಯೆಯಲ್ಲಿ  ವಿದ್ಯಾರ್ಥಿಗಳು ಪಾಲ್ಗೊಂಡು ರಂಗೋಲಿ ಹಾಕುವುದರ ಮೂಲಕ ಜನಮನ ರಂಜಿಸಿತು ನಂತರ ಅವರಿಗೆ ಬಹುಮಾನ ಘೋಷಿಸಲಾಯಿತು.