ದಿ. 12 ರಂದು ಬೃಹತ್ ಹಲಗೆ ಹಬ್ಬ ಮತ್ತು 14 ರಂದು ರಂಗೋತ್ಸವ
Rangotsava on the 14th
ಮಹಾಲಿಂಗಪುರ 11: ನಗರದ ಎಲ್ಲಾ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಮಾರ್ಚ ಇಂದು ಬೃಹತ್ ಹಲಗೆ ಹಬ್ಬ ಮತ್ತು 14 ರಂದು ನಡುಚೌಕಿಯಲ್ಲಿ ರಂಗೋತ್ಸವ ಹಮ್ಮಿಕೊಳ್ಳಲಾಗಿದೆ, ಉದ್ಘಾಟಕರಾಗಿ ಶಾಸಕ ಸಿದ್ದು ಸವದಿ,ಪುರಸಭೆ ಅಧ್ಯಕ್ಷ ಯಲ್ಲಣಗೌಡ ಪಾಟೀಲ, ಬಸನಗೌಡ ಪಾಟೀಲ ಹಲಗೆ ಬಾರಿಸುವುದರೊಂದಿಗೆ ಚಾಲನೆ ನೀಡಲಿದ್ದಾರೆ ಎಂದು ಶಿವಾನಂದ ಅಂಗಡಿ, ಶಂಕರಗೌಡ ಪಾಟೀಲ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಚನ್ನಬಸು ಯರಗಟ್ಟಿ, ಭೀಮಶಿ ಗೌಂಡಿ, ವಿಷ್ಟುಗೌಡ ಪಾಟೀಲ, ಮುತ್ತಪ್ಪ ದಲಾಲ, ಚನ್ನಪ್ಪ ಪಟ್ಟಣಶೆಟ್ಟಿ,ರಮೇಶ ಕೇಸರಗೊಪ್ಪ, ಶಿವನಗೌಡ ಪಾಟೀಲ, ಮಹೇಶ ಜಿಡ್ಡಿಮನಿ, ಕುಮಾರ ನಾರಾಯಣಕರ ಉದಯ ಪವಾರ, ಕುಮಾರ ಪೂಜಾರಿ,ಚೇತನ ಬಂಡಿವಡ್ಡರ, ಬಸವರಾಜ ಮಡಿವಾಳ,ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 