ಬೆಳಗಲಿ ಪಟ್ಟಣವನ್ನು ರನ್ನ ಬೆಳಗಲಿ ಎಂದು ಗೆಜೆಟ್ ಹೊರಡಿಸುವಂತೆ ಮನವಿ
Ranna Belagali- news
ರನ್ನ ಬೆಳಗಲಿ 27: "ರನ್ನ ಬೆಳಗಲಿ" ಅಂತಾ ಸರ್ಕಾರದ ಗೆಜೆಟ್ ನಲ್ಲಿ ನಮೂದಿಸಿ ಆದೇಶ ಹೊರಡಿಸಬೇಕೆಂದು ಆರ್ ಬಿ ತಿಮ್ಮಾಪುರ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರವನ್ನು ನೀಡಲಾಯಿತು.
ಕವಿ ಚಕ್ರವರ್ತಿ ರನ್ನನ ಹುಟ್ಟೂರಾದ ರನ್ನ ಬೆಳಗಲಿಯ ಕವಿ ಚಕ್ರವರ್ತಿ ರನ್ನ ವೇದಿಕೆಯಲ್ಲಿ ಜರುಗಿದ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಎಚ್ ಕೆ ಪಾಟೀಲ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರು ಕರ್ನಾಟಕ ಸರ್ಕಾರ ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಸರ್ಕಾರ ಈ ಇರ್ವ ಮಹನೀಯರಿಗೆ ಮನವಿ ಸಲ್ಲಿಸಲಾಯಿತು.
ನಮ್ಮೂರಿನ ಎಲ್ಲಾ ಹಿರಿಯರ ಸಹಯೋಗದಲ್ಲಿ ಮತ್ತು ಯುವಕರ ಸಹಕಾರದಡಿಯಲ್ಲಿ ರನ್ನ ವೈಭವದ ಆಚರಣೆ ಹೋರಾಟದ ಫಲವಾಗಿ ದೊರೆತಿದೆ, ಅದರಂತೆ ಬೆಳಗಲಿಯನ್ನ ರನ್ನ ಬೆಳಗಲಿ ಎಂದು ಮರು ನಾಮಕರಣಕ್ಕೆ ಹೋರಾಟ ಪ್ರಾರಂಭಗೊಂಡಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 