ಬೆಂಗಳೂರಿನಲ್ಲಿ ರಣವೀರ್, ದೀಪಿಕಾ ವಿವಾಹ ಪೂಜೆ?
ಮುಂಬೈ 25: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಅವರು ನವೆಂಬರ್ 20ಕ್ಕೆ ಹಸೆಮಣೆ ಏರಲಿದ್ದಾರೆಂಬ ವರದಿಗಳ ಬೆನ್ನಲ್ಲೇ, ಅವರ ವಿವಾಹಕ್ಕೆ 10 ದಿನ ಬಾಕಿಯಿರುವಾಗ ಬೆಂಗಳೂರು ನಗರದಲ್ಲಿ ವಿವಾಹ ಪೂಜೆ ನೆರವೇರಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿರುವ ದೀಪಿಕಾ ಅವರ ನಿವಾಸದಲ್ಲಿ ವಿಶೇಷ ನಂದಿ ಪೂಜೆ ಹಮ್ಮಿಕೊಳ್ಳಲಾಗುತ್ತದೆ ಎಂಬ ಮಾಹಿತಿಗಳು ಕೇಳಿ ಬರುತ್ತಿವೆ.
ಇದಲ್ಲದೆ, ನಂದಿ ಪೂಜೆ ಹಮ್ಮಿಕೊಳ್ಳುವ ಕುರಿತಂತೆ ದೀಪಿಕಾ ಪಡುಕೋಣೆ ಅವರ ತಾಯಿ ಉಜ್ವಲಾ ಪಡುಕೋಣೆ ಅವರು ನಂದಿ ದೇವಸ್ಥಾನದ ಅರ್ಚಕರ ಜೊತೆಗೆ ಮಾತುಕತೆ ನಡೆಸಿದ್ದಾರೆಂದು ಬಾಲಿವುಡ್ ಕುರಿತ ಸುದ್ದಿಗಳನ್ನು ಪ್ರಕಟಿಸುವ ವೆಬ್ಸೈಟ್ ವೊಂದು ವರದಿ ಮಾಡಿದೆ. ಇನ್ನು ದೀಪಿಕಾ ಅವರ ವಿವಾರ ಲೇಕ್ ಕೊಮೊ ಎಂಬರಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 